- Advertisement -
- Advertisement -
ಮಂಗಳೂರು : ಕಂಬಳ ಕ್ಷೇತ್ರದ ಸಾಧಕ ಯಜಮಾನರಾದ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆ ಯಿಂದ ನಿಧನರಾಗಿದ್ದಾರೆ .
ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದರು. ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿ ಯ ಅಶ್ವಥ್ಪುರ ಶ್ರೀನಿವಾಸ ಗೌಡ ಕಂಬಳದಲ್ಲಿ ವಿಶ್ವದಾಖಲೆ ಮಾಡಿದ್ದರು. ಇವರ ಕೋಣಗಳು ಅನೇಕ ಪದಕಗಳನ್ನು ಹಾಗೂ ದಾಖಲೆಗಳನ್ನು ನಿರ್ಮಿಸಿದ್ದವು.
- Advertisement -