Monday, April 29, 2024
spot_imgspot_img
spot_imgspot_img

ಕಡಬ: ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ; ಆಟೋ ಚಾಲಕ ಗಂಭೀರ

- Advertisement -G L Acharya panikkar
- Advertisement -

ಕಡಬ: ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ನಡೆದಿದೆ.

ಗಾಯಾಳು ಚಾಲಕನನ್ನು ಮರ್ಧಾಳ ಸಮೀಪದ ಸುಳ್ಯ ಮೇಪತ್ತಪಾಲು ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಕುಂತೂರು ಪದವು ಸಮೀಪದ ಎರ್ಮಾಳ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!