- Advertisement -
- Advertisement -
ಕಡಬ: ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ಡಿಕ್ಕಿ ಹೊಡೆದ ಘಟನೆ ಡಿ.27 ರಂದು ಮುಂಜಾನೆ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಬರೆಪ್ಪಾಡಿಯಿಂದ ಕಮಿಲ ಕಡೆ ಹೊರಟಿದ್ದ ರಮೇಶ್ ಎಂಬವರ ರಿಕ್ಷಾ ಮತ್ತು ಸುನಿಲ್ ಎಂಬವರ ಸ್ಕೂಟರ್ ಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ .
ರಿಕ್ಷಾದಲ್ಲಿದ್ದ ಮಹಿಳೆ ಮತ್ತು ಬಾಲಕಿಗೆ ಗಾಯವಾಗಿದ್ದು, ಪಂಜದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಡಬ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -