Saturday, April 27, 2024
spot_imgspot_img
spot_imgspot_img

ಉಳ್ಳಾಲ: ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾದ ಕೋಣ; ವಿಶ್ವ ಹಿಂದು ಪರಿಷತ್ ಬಜರಂಗದಳ ಖಂಡನೆ

- Advertisement -G L Acharya panikkar
- Advertisement -

ಉಳ್ಳಾಲದ ಕೋಟೆಕಾರಿನ ಮಡ್ಯಾರ್ ನಲ್ಲಿ ಮೇಯುತಿದ್ದ ಜಾನುವಾರೊಂದನ್ನು ಆ. 29 ಗೋಕುಲಾಷ್ಟಮಿ ಹಿಂದಿನ ಸಂಜೆ ಗುಂಡಿಕ್ಕಿ ಕೊಂದ ಅಮಾನುಷ ಕೃತ್ಯವನ್ನು ವಿಶ್ವ ಹಿಂದು ಪರಿಷತ್ – ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ನೈಜ ಆರೋಪಿಗಳನ್ನು ಬಂಧಿಸಿ ನೂತನ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಹಾಗು ಸಂರಕ್ಷಣಾ ಕಾಯ್ದೆ 2020 ಪ್ರಕಾರವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷತ್ ಬಜರಂಗದಳ ಆಗ್ರಹಿಸಿದೆ.

ಇದನ್ನೂ ಓದಿ: ಉಳ್ಳಾಲ: ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾದ ಕೋಣ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ವ್ಯಾಪಕ ಆಕ್ರೋಶ

ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಕೊಂದ ಈ ಕೃತ್ಯ ಇಡೀ ಜಿಲ್ಲೆಯನ್ನು ಆತಂಕಕ್ಕೆ ಗುರಿಮಾಡಿದೆ. ಈ ಮಾರಾಕಾಸ್ತ್ರದ ಬಗ್ಗೆ ವಿಶೇಷ ತನಿಖೆ ನಡೆಸಿ ಕಠಿಣ ಕಾನೂನು ಕ್ರಮಕೈಗೊಳ್ಳಲು ಸರಕಾರವನ್ನು ಮತ್ತು ಪೊಲೀಸ್ ಇಲಾಖೆಯನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ಆಗ್ರಹಿಸಿದೆ

- Advertisement -

Related news

error: Content is protected !!