Thursday, May 2, 2024
spot_imgspot_img
spot_imgspot_img

ಕನ್ಯಾನ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ

- Advertisement -G L Acharya panikkar
- Advertisement -

ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ಯಾನ ಬಂಟ್ವಾಳ ಇಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಕಾಲೇಜು ವಿಭಾಗದ ಪ್ರಾಂಶುಪಾಲ ಮಂಜುನಾಥ್ , ಉಪಪ್ರಾಂಶುಪಾಲೆ ವಿನುತ, ಕಾಲೇಜು ವಿಭಾಗದ ಉಪನ್ಯಾಸಕರು ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕರು ಉಪಸ್ಥಿತರಿದ್ದರು.

vtv vitla
vtv vitla
- Advertisement -

Related news

error: Content is protected !!