- Advertisement -
- Advertisement -
ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ಯಾನ ಬಂಟ್ವಾಳ ಇಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ಕಾಲೇಜು ವಿಭಾಗದ ಪ್ರಾಂಶುಪಾಲ ಮಂಜುನಾಥ್ , ಉಪಪ್ರಾಂಶುಪಾಲೆ ವಿನುತ, ಕಾಲೇಜು ವಿಭಾಗದ ಉಪನ್ಯಾಸಕರು ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕರು ಉಪಸ್ಥಿತರಿದ್ದರು.
- Advertisement -