- Advertisement -
- Advertisement -
ಕನ್ಯಾನದಲ್ಲಿ ಅಪ್ರಾಪ್ತ ಹಿಂದೂ ಬಾಲಕಿಯನ್ನು ಲವ್ ಜಿಹಾದ್ಗೆ ಬಳಸಿ ಕೊಲೆ ಮಾಡಿದ ಸಂಶಯವಿದ್ದು, ಬಾಲಕಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಕನ್ಯಾನ ಸೇರಿದಂತೆ ಹಲವು ಕಡೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಈ ಹಿನ್ನಲೆ ಇಂದು ಕನ್ಯಾನ ಪೇಟೆಯಲ್ಲಿ ಸ್ವಯಂ ಘೋಷಿತ ಬಂದ್ ಆಚಿರಿಸಿ ಪ್ರತಿಭಟನೆ ನಡೆಸಲಾಗುವುದು.
ಈ ಹಿನ್ನಲೆ ಇಂದು ಕನ್ಯಾನ ಪೇಟೆಯಲ್ಲಿ ವ್ಯಾಪಾರ ವಹಿವಾಟುಗಳು ಸಂಪೂರ್ಣ ಬಂದ್ ಆಗಿದ್ದು, ವಿಶ್ವ ಹಿಂದೂ ಪರಿಷತ್ ಬಜರಂಗದಳ ನೀಡಿದ ಪ್ರತಿಭಟನಾ ಕರೆಗೆ ಎಲ್ಲಾ ವ್ಯಾಪಾರಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.
- Advertisement -