Thursday, May 9, 2024
spot_imgspot_img
spot_imgspot_img

ಕನ್ಯಾನ: ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ವಿ.ಹಿ.ಪ. ಬಜರಂಗದಳದ ಪ್ರತಿಭಟನೆಗೆ ವ್ಯಾಪಾರಿಗಳಿಂದ ಬೆಂಬಲ

- Advertisement -G L Acharya panikkar
- Advertisement -
vtv vitla

ಕನ್ಯಾನದಲ್ಲಿ ಅಪ್ರಾಪ್ತ ಹಿಂದೂ ಬಾಲಕಿಯನ್ನು ಲವ್ ಜಿಹಾದ್‌ಗೆ ಬಳಸಿ ಕೊಲೆ ಮಾಡಿದ ಸಂಶಯವಿದ್ದು, ಬಾಲಕಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಕನ್ಯಾನ ಸೇರಿದಂತೆ ಹಲವು ಕಡೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಈ ಹಿನ್ನಲೆ ಇಂದು ಕನ್ಯಾನ ಪೇಟೆಯಲ್ಲಿ ಸ್ವಯಂ ಘೋಷಿತ ಬಂದ್ ಆಚಿರಿಸಿ ಪ್ರತಿಭಟನೆ ನಡೆಸಲಾಗುವುದು.

ಈ ಹಿನ್ನಲೆ ಇಂದು ಕನ್ಯಾನ ಪೇಟೆಯಲ್ಲಿ ವ್ಯಾಪಾರ ವಹಿವಾಟುಗಳು ಸಂಪೂರ್ಣ ಬಂದ್ ಆಗಿದ್ದು, ವಿಶ್ವ ಹಿಂದೂ ಪರಿಷತ್ ಬಜರಂಗದಳ ನೀಡಿದ ಪ್ರತಿಭಟನಾ ಕರೆಗೆ ಎಲ್ಲಾ ವ್ಯಾಪಾರಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!