Sunday, May 19, 2024
spot_imgspot_img
spot_imgspot_img

ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪಡಿಸಿ, ವೀರ ಸಾವರ್ಕರ್ ಗೆ ಅಪಮಾನ ಮಾಡಿದ ಪ್ರಕರಣ; ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಜಾಮೀನು ಮಂಜೂರು

- Advertisement -G L Acharya panikkar
- Advertisement -

ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಪುತ್ತೂರು ನ್ಯಾಯಲಯ ಜಾಮೀನು ಮುಂಜೂರು ಮಾಡಿದೆ.

ಆರೋಪಿಗಳ ಪರ ವಕೀಲರಾದ ಆಶ್ರಫ್‌ ಅಗ್ನಾಡಿ, ಮಜೀದ್‌ ಖಾನ್‌, ಅಬ್ದುಲ್‌ ರಹೀಮಾನ್‌, ಮುಸ್ತಫಾ ವಾದಿಸಿದರು.

- Advertisement -

Related news

error: Content is protected !!