- Advertisement -
- Advertisement -
ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಘಟನೆ ಕಬಕದಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆಲ್ಟೋ ೮೦೦ ಕಾರು ಪುತ್ತೂರಿನಿಂದ ಬರುತ್ತಿದ್ದು ಎನ್ನಲಾಗಿದೆ.
- Advertisement -