Saturday, June 28, 2025
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಆಚರಣೆಗೆ ಜಿಲ್ಲಾಡಳಿತದಿಂದ ವಿಶೇಷ ಆದೇಶ!

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೂನಾ ಆರ್ಭಟಿಸುತ್ತಿರುವುದರಿಂದ ನಾಗರ ಪಂಚಮಿ ಆಚರಣೆಗೆ ಜಿಲ್ಲಾಡಳಿತ ವಿಶೇಷ ಆದೇಶ ಹೊರಡಿಸಿದೆ. ದೇವಾಲಯಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹೇರಿದೆ. ನಾಗಬನ ಅಥವ ಹುತ್ತಕ್ಕೆ ಸಾಮೂಹಿಕವಾಗಿ ಗುಂಪುಗುಂಪಾಗಿ ಪೂಜೆ ಸಲ್ಲಿಸುವುದನ್ನು ನಿಷೇಧಿಸಲಾಗಿದೆ.

ದೇಗುಲಗಳಲ್ಲಿ ದರ್ಶನ ಹಾಗೂ ವೈಯಕ್ತಿಕ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

- Advertisement -

Related news

error: Content is protected !!