Thursday, April 18, 2024
spot_imgspot_img
spot_imgspot_img

ಕಲ್ಲಡ್ಕ: ಚಿಕಿತ್ಸಾ ವೆಚ್ಚಕ್ಕಾಗಿ ಯುವಶಕ್ತಿ ಸೇವಾಪಥದ ಸೇವಾನಿಧಿಯಿಂದ 3 ಲಕ್ಷ.ರೂ ಸಂಗ್ರಹ

- Advertisement -G L Acharya panikkar
- Advertisement -

ಕಲ್ಲಡ್ಕದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮೋಹನ್ ದಾಸ್ ರವರ ಚಿಕಿತ್ಸಾ ವೆಚ್ಚಕ್ಕಾಗಿ ಯುವಶಕ್ತಿ ಸೇವಾಪಥ ಹಮ್ಮಿಕೊಂಡಿದ್ದ ಸೇವಾನಿಧಿ ಯೋಜನೆ ಸಂಪನ್ನಗೊಂಡಿದೆ‌.

ಸೇವಾಪಥದ ಪೊಳಲಿ ಸೇವಾಸಿಂಧು ಯೋಜನೆಯಲ್ಲಿ ಓಂ ಶ್ರೀ ಸಾಯಿಗಣೇಶ ಸೇವಾ ಟ್ರಸ್ಟ್ ಮುಖಾಂತರ ಭಾಗವಹಿಸಿದ್ದ ಮೋಹನ್ ದಾಸ್ ರವರಿಗೆ ಕಲ್ಲಡ್ಕದಲ್ಲಿ ರಸ್ತೆ ಅಪಘಾತವಾಗಿ ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಬಿಲ್ ಲಕ್ಷಾಂತರ ರೂ.ಗಳಾಗಿದ್ದು ಬಡಕುಟುಂಬಕ್ಕೆ ಸೇವಾಪಥ ಸಾಥ್ ನೀಡಿದೆ

ಸಹೃದಯಿ ದಾನಿಗಳಿಂದ ಮೂರು ದಿನಗಳಲ್ಲಿ 3,19,439 ಸಂಗ್ರಹಿಸಿ ನೆನ್ನೆ ಎ.ಜೆ ಆಸ್ಪತ್ರೆಯಲ್ಲಿ ಸೇವಾಪಥದ ಪ್ರಮುಖರ ಉಪಸ್ಥಿತಿಯಲ್ಲಿ ಹಸ್ತಾಂತರಿಸಿದೆ. ಇದೀಗ ಮೋಹನ್ ದಾಸ್ ಚೇತರಿಸಿಕೊಳ್ಳುತ್ತಿದ್ದು ಸಹಕರಿಸಿದ ಸರ್ವಬಂಧುಗಳಿಗೆ ಯುವಶಕ್ತಿ ಸೇವಾಪಥ ಅನಂತ ವಂದನೆಗಳನ್ನು ಸಮರ್ಪಿಸುತ್ತಿದೆ.

vtv vitla
vtv vitla
- Advertisement -

Related news

error: Content is protected !!