Monday, May 6, 2024
spot_imgspot_img
spot_imgspot_img

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು..!!

- Advertisement -G L Acharya panikkar
- Advertisement -
vtv vitla

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಬಾಳ್ತಿಲ ಗ್ರಾಮ ಪಂಚಾಯತ್‌ ಬಳಿಯ ನಿವಾಸಿ ಚಂದ್ರಶೇಖರ್‌ ಗೌಡ ಮತ್ತು ಸೌಮ್ಯ ದಂಪತಿಗಳ ಪುತ್ರಿ ವೈಷ್ಣವಿ(17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಕಾಲೇಜ್‌ಗೆಂದು ಹೊರಟು ಹೋಗಿ ಏನೋ ಮರೆತು ಹೋಗಿದ್ದೇನೆಂದು ವಾಪಾಸ್‌ ಮನೆಗೆ ಬಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

- Advertisement -

Related news

error: Content is protected !!