- Advertisement -
- Advertisement -
ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರಕ್ಕೆ ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಭೇಟಿ ನೀಡಿದರು. ವಿನು ಬಳಂಜ ನಿರ್ದೇಶನದ ಕನ್ನಡ ಚಲನ ಚಿತ್ರವೊಂದರ ಚಿತ್ರೀಕರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾ ಕೇಂದ್ರದ ಸ್ಥಾಪಕರು ಕಲ್ಲಡ್ಕ ಪ್ರಭಾಕರ್ ಭಟ್, ಸಿನಿಮಾದ ಸಹನಿರ್ಮಾಪಕ ರಾಮ್ದಾಸ್ ಶೆಟ್ಟಿ ವಿಟ್ಲ, ಕಹಳೆ ನ್ಯೂಸ್ನ ನಿರ್ದೇಶಕ ಶ್ಯಾಮ್ ಸುದರ್ಶನ್ ಹೊಸಮೂಲೆ ಉಪಸ್ಥಿತರಿದ್ದರು.
- Advertisement -