- Advertisement -
- Advertisement -
ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.
ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.
ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.
ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.
ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.
- Advertisement -