Saturday, May 18, 2024
spot_imgspot_img
spot_imgspot_img

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಬಕ- ಕುಳ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆ

- Advertisement -G L Acharya panikkar
- Advertisement -
vtv vitla

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಕುಳ ಕಬಕ ಗ್ರಾಮಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಅವರು “ಜನರು ಈ ಬಾರಿ ಭ್ರಷ್ಟಾಚಾರ ರಹಿತ ಸೇವೆಯನ್ನು ಬಯಸುತ್ತಿದ್ದು, ಈ ಬಾರಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದು ಜನರಿಗೆ ಭ್ರಷ್ಟಾಚಾರ ರಹಿತ ಆಡಳಿತವನ್ನು ಖಂಡಿತಾ ನೀಡಲಿದ್ದೇನೆ ಎಂದು ಹೇಳಿದರು.

ಸಭೆಯಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ ರಾಜಾರಾಮ್, ಮುಖಂಡರಾದ ಕಾವು ಹೇಮಾನಾಥ್ ಶೆಟ್ಟಿ, ಎಂ ಎಸ್ ಮಹಮ್ಮದ್, ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!