- Advertisement -
- Advertisement -
ಕೊಡಗು ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿ ಕಾರ್ಯನಿರ್ವಹಿಸಲು ಹೇಮನಾಥ ಶೆಟ್ಟಿ ಪುತ್ತೂರು ಇವರನ್ನು ನಿಯೋಜನೆ ಮಾಡಲಾಗಿತ್ತು. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಸಿಸಿ ಸಂಯೋಜಕರ ಹುದ್ದೆಯಿಂದ ವಿಮುಕ್ತಿಗೊಳಿಸಲಾಗಿದೆ.
- Advertisement -