Saturday, May 18, 2024
spot_imgspot_img
spot_imgspot_img

ಕಾಂಗ್ರೆಸ್ ಸಮಿತಿಯ ಸಂಯೋಜಕ ಹುದ್ದೆಯಿಂದ ಹೇಮನಾಥ ಶೆಟ್ಟಿ ಪುತ್ತೂರು ವಿಮುಕ್ತಿ

- Advertisement -G L Acharya panikkar
- Advertisement -

ಕೊಡಗು ಜಿಲ್ಲಾ ಕಾಂಗ್ರೆಸ್‌ ವ್ಯಾಪ್ತಿಯಲ್ಲಿ ಬರುವ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿ ಕಾರ್ಯನಿರ್ವಹಿಸಲು ಹೇಮನಾಥ ಶೆಟ್ಟಿ ಪುತ್ತೂರು ಇವರನ್ನು ನಿಯೋಜನೆ ಮಾಡಲಾಗಿತ್ತು. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಸಿಸಿ ಸಂಯೋಜಕರ ಹುದ್ದೆಯಿಂದ ವಿಮುಕ್ತಿಗೊಳಿಸಲಾಗಿದೆ.

- Advertisement -

Related news

error: Content is protected !!