Sunday, May 5, 2024
spot_imgspot_img
spot_imgspot_img

ಕಾಪು: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗಾಯಾಳು ಮೃತ್ಯು

- Advertisement -G L Acharya panikkar
- Advertisement -

ಕಾಪು: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಛಾಯಗ್ರಾಗಕರೊಬ್ಬರು ಅಸುನೀಗಿದ ಘಟನೆ ನಡೆದಿದೆ.

ಕಳೆದ ಶನಿವಾರ ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವ ಛಾಯಾಗ್ರಹಕ ಪ್ರೀತೇಶ್ ಪೂಜಾರಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದುರ್ದೈವಿ.

ಪೊಲಿಪುವಿನ ನಿವಾಸಿ ಪ್ರೀತೇಶ್ ಪೂಜಾರಿ ಅವರು ಅಪಘಾತ ದಲ್ಲಿ ಗಂಭೀರ ಗಾಯಗೊಂಡು ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ.

- Advertisement -

Related news

error: Content is protected !!