- Advertisement -
- Advertisement -
ಕಾರು-ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಟಣಕನಕಲ್ ನಲ್ಲಿ ನಡೆದಿದೆ.
ರಸ್ತೆ ಅಪಘಾತದಲ್ಲಿ ಬಸಣ್ಣ ಅಮರಪ್ಪ ಕರಡಿ(60) ಸಾವನ್ನಪ್ಪಿದ್ದಾರೆ. ತಾಲೂಕಿನ ಟಣಕನಕಲ್ ಬಳಿ ಕಾರು-ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಬಳಲಿದ ಬಸಪ್ಪ ಅಮರಪ್ಪ ಕರಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನೇಕ ಗಣ್ಯರು ಕಂಬನಿ ಮಿಡಿದಿದ್ದು ಇಂದು ಸಂಜೆ ಅಂತಿಮ ವಿಧಿವಿಧಾನ ನಡೆಯಲಿದೆ. ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -