Saturday, June 28, 2025
spot_imgspot_img
spot_imgspot_img

ಕಾರ್ಕಳ: ಅನಾರೋಗ್ಯದಿಂದ ಮಗ ಮೃತ್ಯು; ಸಾವಿನ ಹಾದಿ ತುಳಿದ ಮನನೊಂದ ತಾಯಿ

- Advertisement -
- Advertisement -
vtv vitla

ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ನಡೆದಿದೆ.

ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು.

ಇವರ ಕಿರಿಯ ಮಗ ಮಾ.26 ರಂದು ಸಂಜೆ ವೇಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೇ ನೋವಿನಿಂದ ರತ್ನಾವತಿ ನಾಯಕ್ ಅವರು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಿರಿಮಗ ಚಂದ್ರಶೇಖರ್ ನಾಯಕ್ ನೀಡಿದ ದೂರಿನಂತೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!