Wednesday, May 8, 2024
spot_imgspot_img
spot_imgspot_img

ಕಾರ್ಕಳ: ಅಪರಿಚಿತ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

- Advertisement -G L Acharya panikkar
- Advertisement -

ಕಾರ್ಕಳ : ಕುಕ್ಕುಂದೂರು ಗ್ರಾಮದ ನೆಲ್ಲಿಗುಡ್ಡೆ ವಿವೇಕಾನಂದ ನಗರದ ಹಾಡಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿ ಸುಮಾರು 45 ರಿಂದ 50 ವರ್ಷ ಪ್ರಾಯದ ವ್ಯಕ್ತಿಯಾಗಿದ್ದು ದೇಹ ಕೊಳೆತ ಸ್ಥಿತಿಯಲ್ಲಿದೆ. ಈ ಘಟನೆ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!