Sunday, May 5, 2024
spot_imgspot_img
spot_imgspot_img

ಕಾರ್ಕಳ: ನೇಣು ಬಿಗಿದು ಯುವಕ ಆತ್ಮಹತ್ಯೆ

- Advertisement -G L Acharya panikkar
- Advertisement -

ಕಾರ್ಕಳ: ನೇಣು ಬಿಗಿದು ಯುವಕನೊಬ್ಬ ಆತ್ಮಹತ್ಯೆ ಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ತೆಳ್ಳಾರಿನ ದೇಲೊಟ್ಟು ಎಂಬಲ್ಲಿ ಡಿಸೆಂಬರ್ 14ರ ಮಧ್ಯಾಹ್ನ ನಡೆದಿದೆ.

ದಯಾನಂದ ಕುಲಾಲ್ (34) ಆತ್ಮಹತ್ಯೆ ಗೆ ಶರಣಾದವರು. ಮೃತ ಯುವಕ ಕಳೆದ ಕೆಲವು ವರ್ಷಗಳಿಂದ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕಾರ್ಕಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!