- Advertisement -
- Advertisement -
ಕಾರ್ಕಳ: ಮೇಣದ ಬತ್ತಿ ತಯಾರಿಕಾ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಅತ್ತೂರು ಚರ್ಚ್ ಬಳಿ ನಡೆದಿದೆ. .
ಮೇಣದ ಬತ್ತಿ ತಯಾರಿಸುವ ಘಟಕದಲ್ಲಿ 3 ಮಷಿನ್ ಹಾಗೂ ದಾಸ್ತಾನು ಮಾಡಲಾಗಿದ್ದ ಮೇಣದ ಬತ್ತಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಮಾಹಿತಿ ದೊರೆತ ತಕ್ಷಣ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ 3 ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
- Advertisement -