- Advertisement -
- Advertisement -
ರಾಯಚೂರು: ಕಾಲು ಜಾರಿ ಚರಂಡಿಗೆ ಬಿದ್ದು ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಮಾನ್ವಿ ತಾಲೂಕಿನ ಬ್ಯಾಗವಾಟ್ ಗ್ರಾಮದಲ್ಲಿ ನಡೆದಿದೆ.
ಯಲ್ಲಾಲಿಂಗ (10) ಮತ್ತು ಅಜಯ (8) ಮೃತಪಟ್ಟ ಮಕ್ಕಳು. ಗ್ರಾಮದ ಬಿಸಿಎಂ ಹಾಸ್ಟೇಲ್ ಬಳಿಯಿರುವ ಚರಂಡಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಕುರಿತು ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -