- Advertisement -
- Advertisement -
ಮಂಡ್ಯ: ಐಟಿಐ ಕಾಲೇಜು ಪ್ರಾಂಶುಪಾಲರಿಗೆ ಜೆಡಿಎಸ್ ಶಾಸಕ ಶ್ರೀನಿವಾಸ್ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಐಟಿಐ ಕಾಲೇಜಿನ ಉನ್ನತೀಕರಿಸಿದ ಕಾಲೇಜು ಉದ್ಘಾಟನೆ ಕಾರ್ಯಕ್ರಮದ ವೇಳೆ ಕಾಲೇಜು ಪ್ರಾಂಶುಪಾಲ ನಾಗಾನಂದ್ ಅವರ ಕಪಾಳಕ್ಕೆ ಶಾಸಕ ಶ್ರೀನಿವಾಸ್ ಹೊಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಾಂಶುಪಾಲರು ಕಾಲೇಜಿನ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಹಾಗೂ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ಪ್ರಿನ್ಸಿಪಾಲ್ ಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಶಾಸಕರ ದರ್ಪ, ದುರಹಂಕಾರಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಾಲೇಜಿನ ಪ್ರಿನ್ಸಿಪಾಲ್ ನಾಗಾನಂದ್ ಮಾತನಾಡಿ ತಪ್ಪು ಮಾಡದೇ ಹೊಡೆಸಿಕೊಂಡೆ. ಯಾಕಾದ್ರೂ ಈ ಕೆಲಸಕ್ಕೆ ಸೇರಿಕೊಂಡೆ ಎಂದು ತನ್ನ ಅಳಲು ತೋಡಿಕೊಂಡಿದ್ದಾರೆ.
- ಅಂಜಲಿ ಹತ್ಯೆ ಪ್ರಕರಣ : ದೂರು ಬಂದಿದ್ದರೂ ನಿರ್ಲಕ್ಷ್ಯ, ಪೊಲೀಸ್ ಇನ್ಸ್ಪೆಕ್ಟರ್, ಮುಖ್ಯ ಪೇದೆ ಅಮಾನತು!
- ಸುಬ್ರಹ್ಮಣ್ಯ: ಗಾಳಿ ಮಳೆಗೆ ಕರುವನ್ನು ರಕ್ಷಿಸಲು ಹೋದ ಮಹಿಳೆ, ಮರ ಉರುಳಿ ಬಿದ್ದು ಸಾವು
- ಬಂಟ್ವಾಳ: ಸರಣಿ ಅಪಘಾತ : ಮೂರು ವಾಹನಗಳು ಜಖಂ: ಅದೃಷ್ಟವಶಾತ್ ಪ್ರಯಾಣಿಕರು ಪಾರು
- ಬಂಟ್ವಾಳ: ಓವರ್ ಟೇಕ್ ಭರದಲ್ಲಿ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
- ಪ್ರಜ್ವಲ್ ರೇವಣ್ಣ ಇವತ್ತೂ ಭಾರತಕ್ಕೆ ಮರಳುವ ನಿರೀಕ್ಷೆ ಹುಸಿ
- Advertisement -