Tuesday, May 14, 2024
spot_imgspot_img
spot_imgspot_img

ಕಾಸರಗೋಡು: ಕಾಡು ಹಂದಿ ಭೇಟೆಯಾಡಿದ ನಾಲ್ವರ ಬಂಧನ

- Advertisement -G L Acharya panikkar
- Advertisement -

ಕಾಸರಗೋಡು: ಕಾಡು ಹಂದಿ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಅರಣ್ಯ ಇಲಾಖೆ ಸಿಬಂದಿ ಬಂಧಿಸಿದ್ದಾರೆ.

ರಾಜಪುರದ ತಂಬಾನ್ (58) , ಮಹೇಶ್ (45) , ಮಿಥುನ್ (26) ಹಾಗೂ ವಿಪಿನ್ ( 28) ಬಂಧಿತರು. ರಾಜಪುರ ಅಯೋಟ್ ಎಂಬಲ್ಲಿ ಕಾಡು ಹಂದಿಯನ್ನು ಮಾಂಸ ಮಾಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ್ಪಳ ಪರಿಸರದಿಂದ ಹಂದಿಯನ್ನು ಭೇಟೆಯಾಡಿದ್ದಾಗಿ ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ.

- Advertisement -

Related news

error: Content is protected !!