- Advertisement -
- Advertisement -
ಕಾಸರಗೋಡು: ಕಾರಡ್ಕ ಅರಣ್ಯದಲ್ಲಿ ಕೃಷಿಕರೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಮೃತರನ್ನು ಕೊಟ್ಟಂಗುಯಿಯ ಕುಮಾರ್ ( 40) ಎಂದು ಗುರುತಿಸಲಾಗಿದೆ.
ಗುರುವಾರ ಮಧ್ಯಾಹ್ನ ಕಾರಡ್ಕ ಪಲ್ಲತುಂಗಳ್ ಅರಣ್ಯದಲ್ಲಿ ಮೃತದೇಹ ಪತ್ತೆಯಾಗಿದ್ದು , ಕಾಡಿಗೆ ತೆರಳಿದ್ದ ಸಂದರ್ಭದಲ್ಲಿ ಆನೆಯ ದಾಳಿಗೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ . ಆದೂರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -