Sunday, May 5, 2024
spot_imgspot_img
spot_imgspot_img

ಕಾಸರಗೋಡು: ಕಾರಡ್ಕ ಅರಣ್ಯದಲ್ಲಿ ಕೃಷಿಕನ ಮೃತದೇಹ ಪತ್ತೆ

- Advertisement -G L Acharya panikkar
- Advertisement -

ಕಾಸರಗೋಡು: ಕಾರಡ್ಕ ಅರಣ್ಯದಲ್ಲಿ ಕೃಷಿಕರೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಮೃತರನ್ನು ಕೊಟ್ಟಂಗುಯಿಯ ಕುಮಾರ್ ( 40) ಎಂದು ಗುರುತಿಸಲಾಗಿದೆ.

ಗುರುವಾರ ಮಧ್ಯಾಹ್ನ ಕಾರಡ್ಕ ಪಲ್ಲತುಂಗಳ್ ಅರಣ್ಯದಲ್ಲಿ ಮೃತದೇಹ ಪತ್ತೆಯಾಗಿದ್ದು , ಕಾಡಿಗೆ ತೆರಳಿದ್ದ ಸಂದರ್ಭದಲ್ಲಿ ಆನೆಯ ದಾಳಿಗೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ . ಆದೂರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!