Thursday, May 16, 2024
spot_imgspot_img
spot_imgspot_img

ಕಾಸರಗೋಡು: ಕಾರು-ಟಿಪ್ಪರ್‌ ನಡುವೆ ಭೀಕರ ಅಪಘಾತ; ಮೂವರು ದಾರುಣ ಸಾವು

- Advertisement -G L Acharya panikkar
- Advertisement -
vtv vitla

ಕಾಸರಗೋಡು: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನಪ್ಪಿರುವ ಘಟನೆ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಮೃತರನ್ನು ಕರಿಂದಲದ ಕೆ. ಶ್ರೀರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಕೆ ಎಸ್ ಇ ಬಿ ಕಾರ್ಮಿಕರಾಗಿದ್ದರು.

ಕಾರಲ್ಲಿದ್ದ ಬಿನು ಗಂಭೀರ ಗಾಯಗೊಂಡಿದ್ದು, ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 8 ಗಂಟೆ ಸುಮಾರಿಗೆ ಆ ಅಪಘಾತ ನಡೆದಿದೆ . ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿ ಸಿ ಕೊಂಡಿದ್ದು, ಮೃತ ದೇಹವನ್ನು ಜಿಲ್ಲಾಸ್ಪತ್ರೆಯಲ್ಲಿರಿಸಲಾಗಿದೆ.

- Advertisement -

Related news

error: Content is protected !!