Thursday, May 2, 2024
spot_imgspot_img
spot_imgspot_img

ಕಾಸರಗೋಡು: ಕಾರು- ಬೈಕ್‌ ಅಪಘಾತ; ಅಬಕಾರಿ ದಳದ ಸಿಬ್ಬಂದಿ ಮೃತ್ಯು

- Advertisement -G L Acharya panikkar
- Advertisement -
vtv vitla

ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಅಬಕಾರಿ ದಳದ ಸಿಬ್ಬಂದಿ ಮೃತಪಟ್ಟ ಘಟನೆ ನಿನ್ನೆ ಸಂಜೆ ಪೆರಿಯದಲ್ಲಿ ನಡೆದಿದೆ.

ಕಾಸರಗೋಡು ಅಬಕಾರಿ ದಳದ ಸಿಬ್ಬಂದಿ ದಿಪಿನ್ ಕುಮಾರ್ (31) ಮೃತ ಪಟ್ಟವರು.

ಆಲಕ್ಕೋಡ್ ನಿವಾಸಿಯಾಗಿದ್ದ ದಿಪಿನ್ ಸಂಜೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ದಿಪಿನ್ ನನ್ನು ಕಾಸರಗೋಡು ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!