- Advertisement -
- Advertisement -
ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉದಿನೂರುನಲ್ಲಿ ನಡೆದಿದೆ. ವಳಿಯಪರಂಬ ಇಡಯಿಲ್ ಕ್ಕಾಡ್ ನ ಬರ್ನಾಡ್ ರವರ ಪುತ್ರ ಆಲನ್ (15) ಮೃತಪಟ್ಟವನು.
ಉದಿನೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದನು. ಉದಿನೂರು ಕ್ಷೇತ್ರ ಬಳಿಯ ಕೆರೆಯಲ್ಲಿ ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಮುಳುಗಿ ದುರ್ಘಟನೆ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ದರು.
- ಉಪ್ಪಿನಂಗಡಿ: ಕಾಡು ಪ್ರಾಣಿಗಳ ಬೇಟೆ : ಮೂವರು ಆರೋಪಿಗಳು ಪೊಲೀಸ್ ವಶ
- ಕರಾವಳಿಯಲ್ಲಿ ಮಿಂಚಿನ ಸಂಚಾರ ಮಾಡಿದ ಡಾ.ಧನಂಜಯ ಸರ್ಜಿ
- ಕಲ್ಲಡ್ಕ ಜಂಕ್ಷನ್ನಲ್ಲಿ ಅಪಾಯಕಾರಿಯಾಗಿದ್ದ ಒಣಗಿದ ಮರ ತೆರವು
- ಉರಿಮಜಲು: (ಮೇ.27) ಗ್ರೌಂಡ್ ಮ್ಯಾಟ್ಗಳ ರಾಯಲ್ ಪ್ಲೇ (play smart) ಸಂಸ್ಥೆ ಶುಭಾರಂಭ
- ಅಂತ್ಯಸಂಸ್ಕಾರ ಸಿದ್ಧತೆ ವೇಳೆ ಕೆಮ್ಮಿದ ಮಗು..!
- Advertisement -