- Advertisement -
- Advertisement -
ಕಾಸರಗೋಡು: ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಸಂಘ ಪರಿವಾರದ ನಾಯಕ, ಹಲವು ಭಾರಿ ಬಿಜೆಪಿ ಅಭ್ಯರ್ಥಿಯಾಗಿ ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ ಬಿಜೆಪಿ ಜಿಲ್ಲಾ ಕಛೇರಿ ನಿರ್ಮಾಣದ ಪ್ರೇರಣಾ ಶಕ್ತಿ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅವರನ್ನು ಆಯ್ಕೆಗೊಳಿಸಲಾಯಿತು.
- Advertisement -