Friday, April 26, 2024
spot_imgspot_img
spot_imgspot_img

ಕಾಸರಗೋಡು: ದೋಣಿ ಮಗುಚಿ ಯುವಕ ಸಮುದ್ರ ಪಾಲು.!

- Advertisement -G L Acharya panikkar
- Advertisement -

ಕಾಸರಗೋಡು: ಮೀನುಗಾರಿಕಾ ದೋಣಿ ಮಗುಚಿ ಓರ್ವ ಸಮುದ್ರ ಪಾಲಾದ ಘಟನೆ ಹೊಸದುರ್ಗದ ತುರುತ್ತಿ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಇಬ್ಬರು ಈಜಿ ದಡ ಸೇರಿದ್ದಾರೆ. ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ನಾಪತ್ತೆಯಾದವರನ್ನು ಸೂರಜ್ (28) ಎಂದು ಗುರುತಿಸಲಾಗಿದೆ .

ನಾಪತ್ತೆಯಾದ ಯುವಕನಿಗಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಪರಿಸರವಾದಿಗಳು ಹಾಗೂ ಕಂದಾಯ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

- Advertisement -

Related news

error: Content is protected !!