- Advertisement -
- Advertisement -
ಕಾಸರಗೋಡು: ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿಗಳ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡ ಘಟನೆ ಕಾಸರಗೋಡಿನ ಕುಂಬಳೆ ನಿಲ್ದಾಣದಲ್ಲಿ ನಡೆದಿದೆ.
SSLC ವಿದ್ಯಾರ್ಥಿಗಳು ಹಾಗೂ ಒಂಬತ್ತನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಈ ಮೊದಲು ಕೂಡ ವಿದ್ಯಾರ್ಥಿಗಳು ಇದೇ ರೀತಿ ಹೊಡೆದಾಟ ನಡೆಸಿದ್ದು, ಕೆಲವರನ್ನು ಡಿಬಾರ್ ಮಾಡಲಾಗಿತ್ತು ಎನ್ನಲಾಗಿದೆ.
- Advertisement -