Sunday, May 5, 2024
spot_imgspot_img
spot_imgspot_img

ಕಾಸರಗೋಡು : ರೈಲು ಢಿಕ್ಕಿ ಹೊಡೆದು ಲ್ಯಾಬ್ ಟೆಕ್ನಿಷಿಯನ್ ಸಾವು

- Advertisement -G L Acharya panikkar
- Advertisement -
vtv vitla

ಕಾಸರಗೋಡು: ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಮೃತಪಟ್ಟ ಘಟನೆ ಉಪ್ಪಳ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ.

ಉಪ್ಪಳ ಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತಪಟ್ಟವರು. ಇವರು ನೀಲೇಶ್ವರ ದೇವನ್ ಆರ್ಟ್ಸ್ ನ ವಿಪಿನ್ ರವರ ಪತ್ನಿಯಾಗಿದ್ದಾರೆ.

ಸಂಜೆ ಕೆಲಸ ಮುಗಿಸಿ ನೀಲೇಶ್ವರದಲ್ಲಿರುವ ಮನೆಗೆ ತೆರಳಲು ಉಪ್ಪಳ ರೈಲು ನಿಲ್ದಾಣ ಸಮೀಪ ಹಳಿ ದಾಟುತ್ತಿದ್ದಾಗ ರೈಲು ಬಡಿದು ಈ ದುರ್ಘಟನೆ ನಡೆದಿದೆ. ಮಂಜೇಶ್ವರ ಠಾಣಾ ಪೊಲೀಸರು ಮಹಜರು ನಡೆಸಿದ್ದಾರೆ.

- Advertisement -

Related news

error: Content is protected !!