Sunday, May 5, 2024
spot_imgspot_img
spot_imgspot_img

ಕಾಸರಗೋಡು: ವೈದ್ಯ ಡಾ. ಕೃಷ್ಣಮೂರ್ತಿ ಸರ್ಪಂಗಳ ಅವರ ಅನುಮಾನಾಸ್ಪದ ಸಾವು ಖಂಡಿಸಿ ಬೃಹತ್ ಪ್ರತಿಭಟನೆ

- Advertisement -G L Acharya panikkar
- Advertisement -

ಕಾಸರಗೋಡು: ಬದಿಯಡ್ಕದ ಪ್ರಸಿದ್ಧ ವೈದ್ಯರಾದ ಡಾ| ಕೃಷ್ಣಮೂರ್ತಿ ಸರ್ಪಂಗಳ ಅವರ ಅನುಮಾನಾಸ್ಪದ ಸಾವನ್ನು ಖಂಡಿಸಿ ಹಾಗೂ ಸೂಕ್ತ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಯು ನ. 14 ಸೋಮವಾರದಂದು ಸಂಜೆ ಗಂಟೆ 4.30 ಕ್ಕೆ ಸರಿಯಾಗಿ ಪುತ್ತೂರು ಅಮರ್‍ ಜವಾನ್ ಜ್ಯೋತಿ ಬಳಿ ನಡೆಯಲಿದೆ.

ಈ ಪ್ರತಿಭಟನೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವೈದ್ಯರ ಸಾವಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ.

- Advertisement -

Related news

error: Content is protected !!