Friday, May 17, 2024
spot_imgspot_img
spot_imgspot_img

ಕುಂದಾಪುರ: ಕಟ್ಟೆ ಬೋಜಣ್ಣ ಆತ್ಮಹತ್ಯೆ ಪ್ರಕರಣ; ಉದ್ಯಮಿ ಮೊಳಹಳ್ಳಿ ಗಣೇಶ್ ಶೆಟ್ಟಿ ಅರೆಸ್ಟ್.!

- Advertisement -G L Acharya panikkar
- Advertisement -

ಕುಂದಾಪುರ: ಕೋಟೇಶ್ವರದ ಅಂಕದಕಟ್ಟೆ ಎಂಬಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೊಳಹಳ್ಳಿ ಗಣೇಶ್ ಶೆಟ್ಟಿ ಅವರನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ.

ಆತ್ಮಹತ್ಯೆ ಸಂಬಂಧ ಮೃತರ ಪುತ್ರ ಸುಧೀಂದ್ರ ಕಟ್ಟೆ ಪೊಲೀಸರಿಗೆ ದೂರು ನೀಡಿದ್ದು , ಸೆಕ್ಷನ್ 306 ಪ್ರಕಾರ ಪ್ರಕರಣ ದಾಖಲಾಗಿತ್ತು. ತಂದೆಯ ಸಾವಿಗೆ ಮೊಳಹಳ್ಳಿ ಗಣೇಶ ಶೆಟ್ಟಿ ಮತ್ತು ಬ್ರೊಕರ್ ಇಸ್ಮಾಯಿಲ್ ಅವರ ಪ್ರಚೋದನೆಯೇ ಕಾರಣ ಎಂದು ಅವರು ದೂರಿದ್ದರು. ಆಪಾದಿತರ ಪ್ಯೆಕಿ ಗಣೇಶ ಶೆಟ್ಟಿ ಬಂಧಿಸಲ್ಪಟ್ಟಿದ್ದು , ಇಸ್ಮಾಯಿಲ್ ಬಂಧನಕ್ಕೆ ಬಲೆ ಬೀಸಲಾಗಿದೆ.

ಶುಕ್ರವಾರ ರಾತ್ರಿ ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮನೆ ಮುಂದೆ ಹಾಜರು ಪಡಿಸಲಾಗಿದ್ದು ಮೇ.30 ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಅವಶ್ಯವಿದ್ದಲ್ಲಿ ವ್ಯೆದ್ಯಕೀಯ ಚಿಕಿತ್ಸೆಗೆ ಒಳಪಡಿಸ ಬಹುದು ಎಂದು ಆದೇಶಿಸಿದೆ.

- Advertisement -

Related news

error: Content is protected !!