Wednesday, May 15, 2024
spot_imgspot_img
spot_imgspot_img

ಕುಂದಾಪುರ: ಯುವತಿ ಜೊತೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಬಸ್ಸಿನಲ್ಲಿ ಥಳಿತ.!

- Advertisement -G L Acharya panikkar
- Advertisement -

ಕುಂದಾಪುರ: ಐಟಿಐ ಕಾಲೇಜಿನ ವಿದ್ಯಾರ್ಥಿ ಪರಿಚಯದ ಯುವತಿ ಜೊತೆ ಮಾತನಾಡಿದ್ದಕ್ಕೆ ನಾಲ್ವರು ಯುವಕರು ಬಸ್ಸಿನಲ್ಲೇ‌ ಹಲ್ಲೆ ನಡೆಸಿರುವ ಘಟನೆ ಹಾಲಾಡಿಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಬಿದ್ಕಲಕಟ್ಟೆ ಐಟಿಐ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಶಾಂಕ್ ಎನ್ನಲಾಗಿದೆ.

ಶಶಾಂಕ್, ಪ್ರಜ್ವಲ್, ಗಣೇಶ್ ಜೊತೆ ಬಸ್ಸಿನಲ್ಲಿ ತೆರಳುತ್ತಿರುವಾಗ ಯುವತಿ ಜೊತೆ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ನಾಲ್ವರು ಶಶಾಂಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಾಳು ವಿದ್ಯಾರ್ಥಿ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!