Monday, May 6, 2024
spot_imgspot_img
spot_imgspot_img

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಭೇಟಿ

- Advertisement -G L Acharya panikkar
- Advertisement -
vtv vitla

ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ನ ನಟ ವಸಿಷ್ಠ ಸಿಂಹ ಹಾಗೂ ತ ನಟಿ ಹರಿಪ್ರಿಯಾ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ದಂಪತಿ ಬಳಿಕ ತುಲಾಬಾರ ಸೇವೆ ಮಾಡಿಸಿದರು.

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ದಂಪತಿಗಳನ್ನು ಸನ್ಮಾನಿಸಲಾಯಿತು.

- Advertisement -

Related news

error: Content is protected !!