Thursday, April 25, 2024
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕಾಲಿವುಡ್ ನಿರ್ಮಾಪಕ ಅರುಣ್ ಕುಮಾರ್ ದಂಪತಿ !

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಕಾಲಿವುಡ್ ನಿರ್ಮಾಪಕ ಅರುಣ್ ಕುಮಾರ್ ದಂಪತಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಅವರು ದೇವಲಯದ ಅನ್ನದಾನ ನಿಧಿಗೆ ₹ 10 ಲಕ್ಷ ಮೊತ್ತದ ಚೆಕ್‌ ಅನ್ನು ಹಸ್ತಾಂತರಿಸಿದರು.

ಈ ವೇಳೆ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಅವರು ಉಪಸ್ಥಿತರಿದ್ದರು.

- Advertisement -

Related news

error: Content is protected !!