- Advertisement -
- Advertisement -
ಕೊರಗಜ್ಜನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕುತ್ತಾರು ಕ್ಷೇತ್ರಕ್ಕೆ ಹ್ಯಾಟ್ರಿಕ್ ಹಿರೋ ಶಿವಣ್ಣ ಭೇಟಿ ನೀಡಿದ್ದಾರೆ.
ಕರಾವಳಿಯ ಪ್ರಸಿದ್ಧ ಕ್ಷೇತ್ರಗಳನ್ನು ಭೇಟಿ ನೀಡುತ್ತಿರುವ ಶಿವ ರಾಜ್ಕುಮಾರ್ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೂ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ವೇಳೆ ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದರು.
- Advertisement -