Wednesday, April 24, 2024
spot_imgspot_img
spot_imgspot_img

ಕೆಲ ದಿನಗಳ ಹಿಂದೆ ನೀರುಮಾರ್ಗದಲ್ಲಿ ನಡೆದ ಹಲ್ಲೆ ಪ್ರಕರಣ; ಅಪರಾಧಿಗಳೊಂದಿಗೆ ನಿರಪರಾಧಿಗಳನ್ನು ಬಂಧಿಸಿದ ವಿಚಾರ; ನಿರಪರಾಧಿಗಳನ್ನು ಠಾಣೆಯಿಂದ ಬಿಡಿಸಿ ಕರೆತಂದ ಶಾಸಕ ಡಾ. ಭರತ್ ಶೆಟ್ಟಿ

- Advertisement -G L Acharya panikkar
- Advertisement -
vtv vitla
vtv vitla

ಇತ್ತೀಚೆಗೆ ವಾಮಂಜೂರು ಠಾಣಾ ವ್ಯಾಪ್ತಿಯ ನೀರುಮಾರ್ಗದಲ್ಲಿ ಹಲ್ಲೆ ಪ್ರಕರಣವೊಂದರಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿ ಅಪರಾಧಿಗಳನ್ನು ಬಂಧಿಸಿರುವ ಪೊಲೀಸರು ಹಲವು ನಿರಪರಾಧಿಗಳನ್ನು ಕೂಡ ವಶಕ್ಕೆ ಪಡೆದುಕೊಂಡಿದ್ದರು.

vtv vitla
vtv vitla

ಮಾಹಿತಿಯನ್ನು ಪಡೆದ ಶಾಸಕ ಡಾ. ಭರತ್ ಶೆಟ್ಟಿ ವೈಯವರು ಪೊಲೀಸ್ ಠಾಣೆಗೆ ತೆರಳಿ ಖುದ್ದಾಗಿ ಅಧಿಕಾರಿಗಳೊಂದಿಗೆ ಮಾತುಕತೆ ಮಾಡಿ ಅಪರಾಧಿಗಳ ವಿಚಾರಣೆಗೆ ಯಾರು ಅಡ್ಡಿಪಡಿಸುವುದಿಲ್ಲ ಆದರೆ ವಿನಾಕಾರಣ ನಿರಪರಾಧಿಗಳಿಗೆ ಶಿಕ್ಷೆಯಾಗುವುದು ಸರಿಯಲ್ಲ ಎಂದರಲ್ಲದೆ ಈ ಪ್ರಕರಣದಲ್ಲಿ ಭಾಗಿಯಾಗದ ಯುವಕರ ಮೇಲೆ ಪ್ರಕರಣ ದಾಖಲಾಗದಂತೆ ನೋಡಿಕೊಂಡು ಶಾಸಕರು ಬಿಡಿಸಿ ಕರೆತಂದಿದ್ದಾರೆ.

ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಹಿಂದೂ ಜಾಗರಣ ವೇದಿಕೆಯ ಹರೀಶ್ ಮಟ್ಟಿ ಜೊತೆಗಿದ್ದರು.

vtv vitla
vtv vitla
vtv vitla
- Advertisement -

Related news

error: Content is protected !!