Wednesday, May 8, 2024
spot_imgspot_img
spot_imgspot_img

ಕೆವೈಸಿ ಅಪ್‌ಡೇಟ್​ ಮಾಡುವುದಾಗಿ ನಂಬಿಸಿ 1.45 ಲಕ್ಷ ರೂ. ವಂಚನೆ ; ಹೃದಯಾಘಾತವಾಗಿ ವೃದ್ದ ಸಾವು

- Advertisement -G L Acharya panikkar
- Advertisement -

ಕೆವೈಸಿ ಅಪ್‌ಡೇಟ್​ ಮಾಡುವುದಾಗಿ ನಂಬಿಸಿ ಬರೋಬ್ಬರಿ 1.45 ಲಕ್ಷ ರೂ. ವಂಚನೆ ಮಾಡಿದ ಘಟನೆ ಮೈಸೂರಿನ ಹನುಮಂತನಗರದಲ್ಲಿ ನಡೆದಿದೆ. ಕೂಡಿಟ್ಟ ಹಣ ಕಳೆದುಕೊಂಡ ಆಘಾತದದಿಂದ ಹೃದಯಾಘಾತವಾಗಿ ವೃದ್ದ ಸಾವನ್ನಪ್ಪಿದ್ದಾನೆ.

ಹಾರೂನ್ ರಷೀದ್‌ ಖಾನ್ (79) ಮೃತ ವ್ಯಕ್ತಿ. ಈ ಸಂಬಂಧ ಮೈಸೂರು ಸೈಬರ್ ಠಾಣೆಗೆ ಮೃತ ರಷೀದ್ ಖಾನ್​ ದೂರು ಸಹ ನೀಡಿದ್ದರು. ಈ ಸಂಬಂಧ ಎನ್​ಆರ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!