- Advertisement -
- Advertisement -
ಕೆವೈಸಿ ಅಪ್ಡೇಟ್ ಮಾಡುವುದಾಗಿ ನಂಬಿಸಿ ಬರೋಬ್ಬರಿ 1.45 ಲಕ್ಷ ರೂ. ವಂಚನೆ ಮಾಡಿದ ಘಟನೆ ಮೈಸೂರಿನ ಹನುಮಂತನಗರದಲ್ಲಿ ನಡೆದಿದೆ. ಕೂಡಿಟ್ಟ ಹಣ ಕಳೆದುಕೊಂಡ ಆಘಾತದದಿಂದ ಹೃದಯಾಘಾತವಾಗಿ ವೃದ್ದ ಸಾವನ್ನಪ್ಪಿದ್ದಾನೆ.
ಹಾರೂನ್ ರಷೀದ್ ಖಾನ್ (79) ಮೃತ ವ್ಯಕ್ತಿ. ಈ ಸಂಬಂಧ ಮೈಸೂರು ಸೈಬರ್ ಠಾಣೆಗೆ ಮೃತ ರಷೀದ್ ಖಾನ್ ದೂರು ಸಹ ನೀಡಿದ್ದರು. ಈ ಸಂಬಂಧ ಎನ್ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- Advertisement -