- Advertisement -
- Advertisement -
ನವದೆಹಲಿ: ಮಳೆಯ ಸಂಕಷ್ಟಕ್ಕೆ ಸಿಲುಕಿದ ರಾಜ್ಯಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ತೆರಿಗೆ ಪಾಲಿನ ಹಣವನ್ನು ಬಿಡುಗಡೆಗೊಳಿಸಿದೆ.
ಇಂದು ಸಂಜೆ ಎರಡು ಕಂತುಗಳಲ್ಲಿ ಹಣ ರಿಲೀಸ್ ಮಾಡಿದ ಕೇಂದ್ರ ಸರ್ಕಾರ ಒಟ್ಟು 95,082 ಕೋಟಿ ರೂಪಾಯಿಗಳನ್ನು ರಿಲೀಸ್ ಮಾಡಿದೆ. ಕರ್ನಾಟಕಕ್ಕೆ 3467.62 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
- Advertisement -