Friday, April 26, 2024
spot_imgspot_img
spot_imgspot_img

ಕೇರಳದಲ್ಲಿ 100 ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲು..!

- Advertisement -G L Acharya panikkar
- Advertisement -

ತಿರುವನಂತಪುರಂ: ಕೊರೊನಾ ಮಹಾಮಾರಿ 2ನೇ ಅಲೆ ತಡೆಗಟ್ಟಲು ಕೇರಳ ಸರ್ಕಾರ ಲಾಕ್​ಡೌನ್ ಮೊರೆ ಹೋಗಿದೆ. ಇಂತಹ ಸಂದರ್ಭದಲ್ಲಿ ಕೇರಳದಲ್ಲಿ 100ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕೊರೊನಾ ನಿಯಮಗಳನ್ನ ಗಾಳಿಗೆ ತೂರಿದ್ದಾರೆ.

ಕೇರಳದ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಕೆ. ಸುಧಾಕರ್​​ ಅವರನ್ನ ನೇಮಕ ಮಾಡಲಾಗಿದ್ದು, ಈ ಸಮಾರಂಭದಲ್ಲಿ 100ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ರು.

ಈ ವೇಳೆ ಕಾರ್ಯಕರ್ತರು ಸಾಮಾಜಿಕ ಅಂತರ ಪಾಲನೆ ಮಾಡದೇ, ಮಾಸ್ಕ್ ಧರಿಸದೇ, ಕೊರೊನಾ ನಿಯಮವನ್ನ ಉಲ್ಲಂಘನೆ ಮಾಡಿದ್ದಾರೆ. ಸದ್ಯ ಅವರ ವಿರುದ್ಧ ಕೇರಳ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!