- Advertisement -
- Advertisement -
ತಿರುವನಂತಪುರಂ: ಕೊರೊನಾ ಮಹಾಮಾರಿ 2ನೇ ಅಲೆ ತಡೆಗಟ್ಟಲು ಕೇರಳ ಸರ್ಕಾರ ಲಾಕ್ಡೌನ್ ಮೊರೆ ಹೋಗಿದೆ. ಇಂತಹ ಸಂದರ್ಭದಲ್ಲಿ ಕೇರಳದಲ್ಲಿ 100ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕೊರೊನಾ ನಿಯಮಗಳನ್ನ ಗಾಳಿಗೆ ತೂರಿದ್ದಾರೆ.
ಕೇರಳದ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಕೆ. ಸುಧಾಕರ್ ಅವರನ್ನ ನೇಮಕ ಮಾಡಲಾಗಿದ್ದು, ಈ ಸಮಾರಂಭದಲ್ಲಿ 100ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ರು.
ಈ ವೇಳೆ ಕಾರ್ಯಕರ್ತರು ಸಾಮಾಜಿಕ ಅಂತರ ಪಾಲನೆ ಮಾಡದೇ, ಮಾಸ್ಕ್ ಧರಿಸದೇ, ಕೊರೊನಾ ನಿಯಮವನ್ನ ಉಲ್ಲಂಘನೆ ಮಾಡಿದ್ದಾರೆ. ಸದ್ಯ ಅವರ ವಿರುದ್ಧ ಕೇರಳ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
- Advertisement -