Sunday, June 29, 2025
spot_imgspot_img
spot_imgspot_img

ಕೇರಳದಿಂದ ಪರಾರಿಯಾಗಿದ್ದ ವ್ಯಕ್ತಿ ಕಡಬದಲ್ಲಿ ಅಂದರ್

- Advertisement -
- Advertisement -

ಕಡಬ: ಪ್ರಕರಣವೊಂದರಲ್ಲಿ ಕೇರಳದ ತಿರುವನಂತಪುರAನಿAದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಬಂಧಿಸಿದ ಘಟನೆ ನಡೆದಿದೆ.

ಈತನ ವಿರುದ್ಧ ಕೇರಳದಲ್ಲಿ ಮಚ್ಚಿನಿಂದ ಕಡಿದ ಪ್ರಕರಣಕ್ಕೆ ಸಂಬAಧಿದAತೆ ದೂರು ದಾಖಲಾಗಿತ್ತು. ಆರೋಪಿ ಕೇರಳದಿಂದ ತಪ್ಪಿಸಿಕೊಂಡು ಬಂದು ನೀರಾಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತ ಇಲ್ಲಿನ ರೂಮ್ ಒಂದರಲ್ಲಿ ವಾಸವಿದ್ದ. ಇದು ಅಲ್ಲಿನ ಪೊಲೀಸರಿಗೆ ಪ್ರಕರಣದ ತನಿಖೆಗೆ ತೊಂದರೆಯಾಗಿತ್ತು. ಸೂಕ್ತ ಮಾಹಿತಿಯೊಂದಿಗೆ ಕಡಬಕ್ಕೆ ಕೇರಳದ ತಿರುವಂತಪುರA ಜಿಲ್ಲೆಯ ವೆಂಜಾರAಮೂಡ್ ನಿಂದ ಬಂದ ಸಿಪಿಐ ಅನೂಪ್ ಸತ್ಯನ್ ಹಾಗೂ ಇಬ್ಬರು ಪೊಲೀಸರ ತಂಡ ಬಿನು ಎಂಬಾತನನ್ನು ಬಂಧಿಸಿದ್ದಾರೆ. ಇದೀಗ ಆರೋಪಿಯನ್ನು ಪತ್ತೆ ಹಚ್ಚಿರುವ ಕೇರಳ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗಿ ಪೊಲೀಸ್ ಅಧಿಕಾರಿ ಅನೂಪ್ ಸತ್ಯನ್ ತಿಳಿಸಿದ್ದಾರೆ

vtv vitla
- Advertisement -

Related news

error: Content is protected !!