- Advertisement -
- Advertisement -
ಆಲಪ್ಪುಝ: ಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ರಂಜಿತ್ ಶ್ರೀನಿವಾಸನ್ ಹತ್ಯೆಗೊಳಗಾದವರು. ಇವರು ಬಿಜೆಪಿಯ ರಾಜ್ಯ ಒಬಿಸಿ ಮೋರ್ಚಾದ ನಾಯಕ ಮತ್ತು ಆರೆಸ್ಸೆಸ್ ನಾಯಕನಾಗಿದ್ದರು.
ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾನ್ ಅವರ ಹತ್ಯೆ ನಡೆದ ಬೆನ್ನಲ್ಲೇ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.
- Advertisement -